ಕೊಟ್ಟಿಗೆಹಾರ:ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಬಣಕಲ್ ಗ್ರಾಮದ ಮತ್ತಿಕಟ್ಟೆ ರೋಡ್ ನಿವಾಸಿ ವಿಠ್ಠಲ್ ಗೌಡ ಅವರಿಗೆ ಊರುಗೋಲನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸುರೇಶ ಶೆಟ್ಟಿ ಜನಜಾಗ್ರತಿ ವೇದಿಕೆ ಸದಸ್ಯರು, ಸಂದೀಪ್ ವಲಯ ಮೇಲ್ವಿಚಾರಕರು, ಹಾಗೂ ಸೇವಾಪ್ರತಿನಿಧಿ ರೇವತಿ ಭಾಗವಹಿಸಿದ್ದರು.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ